Mankuthimmana kagga (ಮಂಕುತಿಮ್ಮನ ಕಗ್ಗ ) with meanings 41-50

 ರಸಧಾರೆ – 041 ಕದಕಗಳಿಯನು ಬಿಗಿದು ಬೊಮ್ಮ ಗುಡಿಯಲಿರಲಿ ಅದರ ಕೀಲ್ಕುಂಚಿಕೆಯ ಹೊರಕೆಸೆಯೇ ಸಾಕು ಪದವಾಕ್ಯವಿದರಾಗ ವಾದಗಡಣೆಯ ಬಿಟ್ಟು ಒದವಿಪರು ದಿಟದರಿವ – ಮಂಕುತಿಮ್ಮ? ಕದ – ಬಾಗಿಲು, ಅಗಳಿ = ಚಿಲಕ, ಕೀಲ್ಕುಂಚಿಕೆ = ಬೀಗದ ಕೈ, ಪದವಾಕ್ಯವಿದರು = ಪದ, ವಾಕ್ಯ, ವ್ಯಾಕರಣ ಇತ್ಯಾದಿಗಳನ್ನರಿತ ಪಂಡಿತರು, ವಾದ = ಚರ್ಚೆ, ಗಡಣೆ = ಆಡಂಬರ, ಒದವಿಪರು = ಸಹಾಯಮಾಡುತ್ತಾರೆ, ದಿಟದರಿವ = ಸತ್ಯವನ್ನು ಅರಿಯುವ. ಕದಕೆ + ಅಗಳಿಯನು = ಕದಕಗಳಿಯನು, ಪದ +

Mankuthimmana kagga (ಮಂಕುತಿಮ್ಮನ ಕಗ್ಗ ) with meanings 41-50

 ರಸಧಾರೆ – 041 ಕದಕಗಳಿಯನು ಬಿಗಿದು ಬೊಮ್ಮ ಗುಡಿಯಲಿರಲಿ ಅದರ ಕೀಲ್ಕುಂಚಿಕೆಯ ಹೊರಕೆಸೆಯೇ ಸಾಕು ಪದವಾಕ್ಯವಿದರಾಗ ವಾದಗಡಣೆಯ ಬಿಟ್ಟು ಒದವಿಪರು ದಿಟದರಿವ – ಮಂಕುತಿಮ್ಮ? ಕದ – ಬಾಗಿಲು, ಅಗಳಿ = ಚಿಲಕ, ಕೀಲ್ಕುಂಚಿಕೆ = ಬೀಗದ ಕೈ, ಪದವಾಕ್ಯವಿದರು = ಪದ, ವಾಕ್ಯ, ವ್ಯಾಕರಣ ಇತ್ಯಾದಿಗಳನ್ನರಿತ ಪಂಡಿತರು, ವಾದ = ಚರ್ಚೆ, ಗಡಣೆ = ಆಡಂಬರ, ಒದವಿಪರು = ಸಹಾಯಮಾಡುತ್ತಾರೆ, ದಿಟದರಿವ = ಸತ್ಯವನ್ನು ಅರಿಯುವ. ಕದಕೆ + ಅಗಳಿಯನು = ಕದಕಗಳಿಯನು, ಪದ +

Mankuthimmana kagga (ಮಂಕುತಿಮ್ಮನ ಕಗ್ಗ ) with meanings 31 -40

ಸತ್ಯಾನ್ವೇಷಣೆ ರಸಧಾರೆ – 031 ಬಚ್ಚಿಟ್ಟುಕೊಂಡಿಹುದೆ ಸತ್ಯ ಮಿಥ್ಯೆಯ ಹಿಂದೆ? | ನಚ್ಚುವುದೆ ಮರೆಯೋಲಿಹುದನೆ ಸತ್ಯವೆಂದು ? || ಅಚ್ಚರಿಯ ತಂತ್ರವಿದು ಬ್ರಹ್ಮ ಸೃಷ್ಟಿಗಳೇಕೋ | ಮುಚ್ಚಿಹವು ಸಾಜತೆಯ- ಮಂಕುತಿಮ್ಮ || ನಚ್ಚುವುದು = ನೆಚ್ಚುವುದು, ನಂಬುವುದು, ಇಹುದನೆ = ಇರುವುದನ್ನು , ಸಾಜತೆಯ = ಸಹಜತೆಯ. ಸತ್ಯವಾದ ಆ ಪರಮಾತ್ಮವಸ್ತು ಅಸತ್ಯವಾದ ಈ ಸೃಷ್ಟಿಯ ಹಿಂದೆ ಬಚ್ಚಿಟ್ಟುಕೊಂಡಿರುವುದೇ? ಜಗತ್ತು ಕಾಣುತ್ತದೆ. ಇಂದ್ರಿಯ ಗ್ರಾಹ್ಯ. ಇದನ್ನು ಮಿಥ್ಯವೆಂದು ಅಸಥ್ಯವೆಂದು ಹೇಳುತ್ತಾರೆ. ಆದರೆ ಅದನ್ನು ಸೃಜಿಸಿದ ಶಕ್ತಿ ಕಾಣುವುದಿಲ್ಲ.

Mankuthimmana kagga (ಮಂಕುತಿಮ್ಮನ ಕಗ್ಗ ) with meanings 31 -40

ಸತ್ಯಾನ್ವೇಷಣೆ ರಸಧಾರೆ – 031 ಬಚ್ಚಿಟ್ಟುಕೊಂಡಿಹುದೆ ಸತ್ಯ ಮಿಥ್ಯೆಯ ಹಿಂದೆ? | ನಚ್ಚುವುದೆ ಮರೆಯೋಲಿಹುದನೆ ಸತ್ಯವೆಂದು ? || ಅಚ್ಚರಿಯ ತಂತ್ರವಿದು ಬ್ರಹ್ಮ ಸೃಷ್ಟಿಗಳೇಕೋ | ಮುಚ್ಚಿಹವು ಸಾಜತೆಯ- ಮಂಕುತಿಮ್ಮ || ನಚ್ಚುವುದು = ನೆಚ್ಚುವುದು, ನಂಬುವುದು, ಇಹುದನೆ = ಇರುವುದನ್ನು , ಸಾಜತೆಯ = ಸಹಜತೆಯ. ಸತ್ಯವಾದ ಆ ಪರಮಾತ್ಮವಸ್ತು ಅಸತ್ಯವಾದ ಈ ಸೃಷ್ಟಿಯ ಹಿಂದೆ ಬಚ್ಚಿಟ್ಟುಕೊಂಡಿರುವುದೇ? ಜಗತ್ತು ಕಾಣುತ್ತದೆ. ಇಂದ್ರಿಯ ಗ್ರಾಹ್ಯ. ಇದನ್ನು ಮಿಥ್ಯವೆಂದು ಅಸಥ್ಯವೆಂದು ಹೇಳುತ್ತಾರೆ. ಆದರೆ ಅದನ್ನು ಸೃಜಿಸಿದ ಶಕ್ತಿ ಕಾಣುವುದಿಲ್ಲ.

Mankuthimmana kagga (ಮಂಕುತಿಮ್ಮನ ಕಗ್ಗ ) with meanings 21 – 30

  ರಸಧಾರೆ – 021 ಹೊನ್ನೆಂದು ಜಗದಿ ನೀಂ ಕೈಗೆ ಕೊಂಡದನು ವಿಧಿ ಮಣ್ಣೆನುವನ್, ಅವನವರ ಮಣ್ಣೆನುವೆ ನೀನು ಬಿನ್ನವಿಂತಿರೆ ವಸ್ತು ಮೌಲ್ಯಗಳ ಗಣನೆಯೀ ಪಣ್ಯಕ್ಕೆ ಗತಿಯನ್ತೋ? – ಮಂಕುತಿಮ್ಮ   ಹೊನ್ನು ಎಂದು ಜಗದಿ ನೀ೦ ಕೈಗೆ ಕೊಂಡದನು ವಿಧಿ ಮಣ್ಣೆನುವನು, ಅವನ ವರ ಮಣ್ಣೆನುವೆ ನೀನು ಭಿನ್ನವು ಇಂತಿರೆ ವಸ್ತು ಮೌಲ್ಯಗಳ ಗಣನೆಯು ಈ ಪಣ್ಯಕ್ಕೆ ಗತಿಯೇನೋ ಮಂಕುತಿಮ್ಮ ಹೊನ್ನು = ಚಿನ್ನ, ಜಗದಿ = ಜಗತ್ತಿನಲ್ಲಿ, ಭಿನ್ನ = ವ್ಯತ್ಯಾಸ, ಪಣ್ಯ =

Mankuthimmana kagga (ಮಂಕುತಿಮ್ಮನ ಕಗ್ಗ ) with meanings 21 – 30

  ರಸಧಾರೆ – 021 ಹೊನ್ನೆಂದು ಜಗದಿ ನೀಂ ಕೈಗೆ ಕೊಂಡದನು ವಿಧಿ ಮಣ್ಣೆನುವನ್, ಅವನವರ ಮಣ್ಣೆನುವೆ ನೀನು ಬಿನ್ನವಿಂತಿರೆ ವಸ್ತು ಮೌಲ್ಯಗಳ ಗಣನೆಯೀ ಪಣ್ಯಕ್ಕೆ ಗತಿಯನ್ತೋ? – ಮಂಕುತಿಮ್ಮ   ಹೊನ್ನು ಎಂದು ಜಗದಿ ನೀ೦ ಕೈಗೆ ಕೊಂಡದನು ವಿಧಿ ಮಣ್ಣೆನುವನು, ಅವನ ವರ ಮಣ್ಣೆನುವೆ ನೀನು ಭಿನ್ನವು ಇಂತಿರೆ ವಸ್ತು ಮೌಲ್ಯಗಳ ಗಣನೆಯು ಈ ಪಣ್ಯಕ್ಕೆ ಗತಿಯೇನೋ ಮಂಕುತಿಮ್ಮ ಹೊನ್ನು = ಚಿನ್ನ, ಜಗದಿ = ಜಗತ್ತಿನಲ್ಲಿ, ಭಿನ್ನ = ವ್ಯತ್ಯಾಸ, ಪಣ್ಯ =

Mankuthimmana kagga (ಮಂಕುತಿಮ್ಮನ ಕಗ್ಗ ) with meanings 11-20

  ರಸಧಾರೆ – 011 ಮುತ್ತಿರುವುದಿಂದು ಭೂಮಿಯನೊಂದು ದುರ್ದೈವ | ಮೃತ್ಯುಕುಣಿಯುತಲಿಹನು ಕೇಕೆಹಾಕುತಲಿ || ಸುತ್ತಿಪುದು ತಲೆಯನನುದಿನದ ಲೋಕದ ವಾರ್ತೆ | ಎತ್ತಲಿದಕೆಲ್ಲ ಕಡೆ? – ಮಂಕುತಿಮ್ಮ || ಮುತ್ತಿರುವುದು ಇಂದು ಭೂಮಿಯನು ಅದೊಂದು ದುರ್ದೈವ ಮೃತ್ಯು ಕುಣಿಯುತಲಿಹನು ಕೇಕೆ ಹಾಕುತಲಿ. ಸುತ್ತಿಪುದು ತಲೆಯನು ಅನು ದಿನವು ಲೋಕದ ವಾರ್ತೆ ಎತ್ತಲಿದಕೆಲ್ಲ ಮಂಕು ತಿಮ್ಮ ಸುತ್ತಿಪುದು = ಸುತ್ತಿಸುತ್ತದೆ, ಅನುದಿನವು = ಪ್ರತಿನಿತ್ಯವು, ಎತ್ತಲಿದಕೆಲ್ಲ = ಇದಕ್ಕೆಲ್ಲ ಎಲ್ಲಿ. ಭೂಮಿಕೆ ಅದೇ. ಯುದ್ಧ. ಘೋರ ವಿಶ್ವ ಮಹಾ

Mankuthimmana kagga (ಮಂಕುತಿಮ್ಮನ ಕಗ್ಗ ) with meanings 11-20

  ರಸಧಾರೆ – 011 ಮುತ್ತಿರುವುದಿಂದು ಭೂಮಿಯನೊಂದು ದುರ್ದೈವ | ಮೃತ್ಯುಕುಣಿಯುತಲಿಹನು ಕೇಕೆಹಾಕುತಲಿ || ಸುತ್ತಿಪುದು ತಲೆಯನನುದಿನದ ಲೋಕದ ವಾರ್ತೆ | ಎತ್ತಲಿದಕೆಲ್ಲ ಕಡೆ? – ಮಂಕುತಿಮ್ಮ || ಮುತ್ತಿರುವುದು ಇಂದು ಭೂಮಿಯನು ಅದೊಂದು ದುರ್ದೈವ ಮೃತ್ಯು ಕುಣಿಯುತಲಿಹನು ಕೇಕೆ ಹಾಕುತಲಿ. ಸುತ್ತಿಪುದು ತಲೆಯನು ಅನು ದಿನವು ಲೋಕದ ವಾರ್ತೆ ಎತ್ತಲಿದಕೆಲ್ಲ ಮಂಕು ತಿಮ್ಮ ಸುತ್ತಿಪುದು = ಸುತ್ತಿಸುತ್ತದೆ, ಅನುದಿನವು = ಪ್ರತಿನಿತ್ಯವು, ಎತ್ತಲಿದಕೆಲ್ಲ = ಇದಕ್ಕೆಲ್ಲ ಎಲ್ಲಿ. ಭೂಮಿಕೆ ಅದೇ. ಯುದ್ಧ. ಘೋರ ವಿಶ್ವ ಮಹಾ

Mankuthimmana kagga (ಮಂಕುತಿಮ್ಮನ ಕಗ್ಗ ) with meanings 1-10

ರಸಧಾರೆ – 001 ಶ್ರೀ ವಿಷ್ಣು ವಿಶ್ವಾದಿಮೂಲ ಮಾಯಾಲೋಲ ದೇವ ಸರ್ವೇಶ ಪರಬೊಮ್ಮನೆಂದು ಜನಂ || ಆವುದನು ಕಾಣದೊಡಮಳ್ತಿಯಿಂ ನಂಬಿಹುದೋ ಆ ವಿಚಿತ್ರಕೆ ನಮಿಸೊ – ಮಂಕು ತಿಮ್ಮ || ವಿಶ್ವಕ್ಕೆ ಮೂಲವಾದ ಶ್ರೀ ವಿಷ್ಣು, ಮಾಯಾಲೋಲ, ದೇವರು, ಪರಬ್ರಹ್ಮ, ಸರ್ವಕ್ಕೂ ಒಡೆಯನಾದ ಪರಮ ಪುರುಷ ಹೀಗೆ ಹತ್ತು ಹಲವಾರು ಹೆಸರುಗಳಿಂದ ಯಾವುದನ್ನು ಜನರು ಕಾಣದಿದ್ದರೂ ಪ್ರೀತಿ ಮತ್ತು ಭಕ್ತಿಯಿಂದ ನಂಬಿರುವರೋ ಆ ವಿಚಿತ್ರಕ್ಕೆ ನಮಿಸು ಎಂದು ಹೇಳುತ್ತಾರೆ ಶ್ರೀ ಗುಂಡಪ್ಪನವರು. ನಾವಿರುವ ಭೂಮಿಯಂತಹ 9 .80

Mankuthimmana kagga (ಮಂಕುತಿಮ್ಮನ ಕಗ್ಗ ) with meanings 1-10

ರಸಧಾರೆ – 001 ಶ್ರೀ ವಿಷ್ಣು ವಿಶ್ವಾದಿಮೂಲ ಮಾಯಾಲೋಲ ದೇವ ಸರ್ವೇಶ ಪರಬೊಮ್ಮನೆಂದು ಜನಂ || ಆವುದನು ಕಾಣದೊಡಮಳ್ತಿಯಿಂ ನಂಬಿಹುದೋ ಆ ವಿಚಿತ್ರಕೆ ನಮಿಸೊ – ಮಂಕು ತಿಮ್ಮ || ವಿಶ್ವಕ್ಕೆ ಮೂಲವಾದ ಶ್ರೀ ವಿಷ್ಣು, ಮಾಯಾಲೋಲ, ದೇವರು, ಪರಬ್ರಹ್ಮ, ಸರ್ವಕ್ಕೂ ಒಡೆಯನಾದ ಪರಮ ಪುರುಷ ಹೀಗೆ ಹತ್ತು ಹಲವಾರು ಹೆಸರುಗಳಿಂದ ಯಾವುದನ್ನು ಜನರು ಕಾಣದಿದ್ದರೂ ಪ್ರೀತಿ ಮತ್ತು ಭಕ್ತಿಯಿಂದ ನಂಬಿರುವರೋ ಆ ವಿಚಿತ್ರಕ್ಕೆ ನಮಿಸು ಎಂದು ಹೇಳುತ್ತಾರೆ ಶ್ರೀ ಗುಂಡಪ್ಪನವರು. ನಾವಿರುವ ಭೂಮಿಯಂತಹ 9 .80